ಮತ್ತೊಬ್ಬ ಭದ್ರತಾಧಿಕಾರಿ ಮಾತನಾಡಿ, ಪರಿಸ್ಥಿತಿ, ಅಗತ್ಯಕ್ಕನುಗುಣವಾಗಿ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕದನ ವಿರಾಮ ಅಂತಿಮಗೊಂಡಿದ್ದು, ಉಗ್ರರ ವಿರುದ್ಧದ ಕಾರ್ಯಾಚರಣೆಗಳು ಮತ್ತೆ ಆರಂಭಗೊಂಡಿವೆ. ನಾಗರೀಕ ಸರ್ಕಾರದ ಆಡಳಿತವೇ ಆಗಲೀ ಅಥವಾ ರಾಜ್ಯಪಾಲರ ಆಡಳಿತವೇ ಆಗಲಿ, ನಮ್ಮ ಕಾರ್ಯಾಚರಣೆ ಮುಂದುವರೆಯಲಿದೆ. ಯಾವುದೇ ಸರ್ಕಾರಕ್ಕಿಂತಲೂ ದೇಶದ ಭದ್ರತೆ ಅತ್ಯಂತ ಮುಖ್ಯವಾಗುತ್ತದೆ ಎಂದಿದ್ದಾರೆ.