ಕಥುವಾ ಪ್ರಕರಣದಲ್ಲಿ ಪತ್ರಕರ್ತರು ತಪ್ಪಾದ ವಾತಾವರಣವನ್ನು ನಿರ್ಮಿಸಿದ್ದಾರೆ. ನೀವು ಹೇಗೆ ಪತ್ರಿಕೋದ್ಯಮ ಮಾಡಬೇಕು ಹೇಗೆ ಜೀವಿಸಬೇಕು ಎಂಬುದರ ಬಗ್ಗೆ ಸ್ವಯಂ ನಿಯಂತ್ರಣ ವಿಧಿಸಿಕೊಳ್ಳಬೇಕಾಗಿದೆ ಎಂದು ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದ ಪತ್ರಕರ್ತ, ಪ್ರತ್ಯೇಕತಾವಾದಿ ಬಶರತ್ ಹಾಗೂ ಇತ್ತೀಚೆಗಷ್ಟೇ ಗುಂಡೇಟಿಗೆ ಬಲಿಯಾಗಿದ್ದ ಶುಜಾತ್ ಬುಖಾರಿ ಪ್ರಕ್ರಣವನ್ನು ಉಲ್ಲೇಖಿಸಿ ಬಿಜೆಪಿ ನಾಯಕ ಎಚ್ಚರಿಕೆ ನೀಡಿದ್ದಾರೆ.