ರೈತರ ಕುರಿತು ಧನಾತ್ಮಕ ಚಿಂತನೆ ಮಾಡುವ ಸಮಯ ಬಂದಿದೆ. ಕೃಷಿ ಕ್ಷೇತ್ರದಲ್ಲಿ ಎದುರಾಗುವ ಹೊಸ ಸವಾಲುಗಳ ಪೈಕಿ ಒಂದೆಂದರೆ ಅದು ಸಮಸ್ಯೆ. ನಾವು ಆಹಾರ ಧಾನ್ಯಗಳಲ್ಲಿ ಸ್ವಾವಲಂಬಿಯಾಗಿದ್ದೇವೆ. ಹೀಗಾಗಿಯೇ ಇದು ರೈತರ ಆದಾಯವನ್ನು ಹೆಚ್ಚಿಸುತ್ತಿಲ್ಲ. ಕೃಷಿ ಕ್ಷೇತ್ರವನ್ನು ಲಾಭದಾಯಕ ವಲಯ ಮಾಡಿದಿದ್ದರೆ, ಹೆಚ್ಚು ಜನರನ್ನು ಆಕರ್ಷಿತರಾಗುವಂತೆ ಮಾಡಲು ಸಾಧ್ಯವಿಲ್ಲ. ಪ್ರಮುಖವಾಗಿ ಯುವಕರು ರೈತರಾಗುವುದಕ್ಕೆ ಮುಂದಾಗುವುದಿಲ್ಲ ಎಂದಿದ್ದಾರೆ.