ಸೂಕ್ತ ಪರ್ಯಾಯ ಪ್ರದೇಶವನ್ನು ಗುರುತಿಸುವವೆರೆಗೂ ರಸ್ತೆ ಕಾಮಗಾರಿಯನ್ನು ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿತ್ತು. ನದಿಯ ದಂಡೆಯಿಂದ 500 ಮೀಟರ್ ದೂರದಲ್ಲಿರುವಂತೆ ಪರ್ಯಾಯ ಪ್ರದೇಶ ಕಂಡುಹಿಡಿಯುವಂತೆ ಪರಿಸರ, ಅರಣ್ಯ ಮತ್ತು ಹವಾಮಾನ ವೈಪರೀತ್ಯ ಸಚಿವಾಲಯ, ಉತ್ತರಖಂಡ್ ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕಂದಾಯ ಏಜೆನ್ಸಿಗಳು ನಿರ್ದೇಶನ ಕೂಡಾ ನೀಡಿದ್ದವು.