"ನೀವು ರ್ನಾಟಕ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಪಂಜಾಬ್ ಗಳಲ್ಲಿ ಕಾಂಗ್ರೆಸ್ ನಂಬರ್ ಒನ್ ಪಕ್ಷವಾಗಿರುವುದನ್ನು ಕಾಣುತ್ತೀರಿ. ಆದರೆ ಆಂಧ್ರದಲ್ಲಿ ತೆಲುಗು ದೇಶಂ ನಂಬರ್ ಒನ್ ಸ್ಥಾನದಲ್ಲಿದೆ. ತೆಲಂಗಾಣದಲ್ಲಿ ಕೆ ಚಂದ್ರಶೇಖರ ರಾವ್, ಒಡಿಶಾದಲ್ಲಿ ನವೀನ್ಪಟ್ನಾಯಕ್ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಪ್ರಮುಖ ಶಕ್ತಿಯಾಗಿದ್ದಾರೆ. ಅವರೆಲ್ಲಾ ತಮ್ಮ ತಮ್ಮ ರಾಜ್ಯಗಳಲ್ಲಿ ಒಬ್ಬ ನಾಯಕನಾಗಿ, ಆಯಾ ಪಕ್ಷ ಒಂದು ಶಕ್ತಿಯಾಗಿ ಗುರುತಿಸಿಕೊಂಡಿದೆ. ಆದರೆ ಇದು ಮಹಾಮೈತ್ರಿ ಎನಿಸಿಕೊಳ್ಳುವುದಿಲ್ಲ.