ಮಾಜಿ ಪತ್ರಕರ್ತ ಹಾಗೂ ಪ್ರಸಾರ ಭಾರತಿ ಅಧ್ಯಕ್ಷ ಸೂರ್ಯ ಪ್ರಕಾಶ್ ಅವರು ಬರೆದಿರುವ 'ಎಮರ್ಜೆನ್ಸಿ; ಇಂಡಿಯನ್ ಡೆಮಾಕ್ರಸಿಸ್ ಡಾರ್ಕೆಸ್ ಹವರ್' ಪುಸ್ತಕವನ್ನು ಬಿಡುಗಡೆ ಮಾಡಿದ ಬಳಿಕ ಮಾತನಾಡಿರುವ ಅವರು, ಭಾರತೀಯ ಸಂವಿಧಾನದಲ್ಲಿಯೇ ತುರ್ತು ಪರಿಸ್ಥಿತಿ ಅತ್ಯಂತ ಕರಾಳ ಅವಧಿಯಾಗಿದೆ. ಇಂತಹ ತುರ್ತುಪರಿಸ್ಥಿತಿ ಕುರಿತ ಪಾಠವನ್ನು ಶೈಕ್ಷಣಿಕ ಸಂಸ್ಥೆಗಳು ತಮ್ಮ ಪಠ್ಯಗಳಲ್ಲಿ ಸೇರ್ಪಡೆಗೊಳಿಸಬೇಕೆಂದು ಹೇಳಿದ್ದಾರೆ.