ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತೀಯೊಂದು ಕ್ಷೇತ್ರದಲ್ಲಿ ಭದ್ರತೆಗಳನ್ನು ಪರಿಶೀಲಿಸಲಾಗಿದೆ. ಆಧುನಿಕ ತಂತ್ರಜ್ಞಾನ, ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಸಕ್ತ ಸಾಲಿನಲ್ಲಿ ಜನಶಕ್ತಿ ಕೂಡ ಹೆಚ್ಚಾಗಿದೆ ಎಂದು ಅಧಿಕಾರಿ ಎ.ವಿ.ಚೌಹಾಣ್ ಅವರು ಹೇಳಿದ್ದಾರೆ.