ಮುಘಲ್ ಸರಾಯ್(ಉತ್ತರಪ್ರದೇಶ): ವಿಶೇಷ ರೈಲಿನಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. .ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನತ್ತ ಸೇನಾ ರೈಲಿನಲ್ಲಿ ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ ಧಾನಬಾದ್ ನಿಂದ ಯೋಧರ ತಂಡ ಪ್ರಯಾಣಿಸುತ್ತಿದ್ದರು. .ಈ ಬಗ್ಗೆ ರೈಲ್ವೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸೇನಾ ಯೋಧರು ರಜೆ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ದಾಖಲಿಸಿರುವ ಬಗ್ಗೆ ವರದಿಯಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಮುಘಲ್ ಸರಾಯ್(ಉತ್ತರಪ್ರದೇಶ): ವಿಶೇಷ ರೈಲಿನಲ್ಲಿ ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಯಾಣಿಸುತ್ತಿದ್ದ ಹತ್ತು ಬಿಎಸ್ಎಫ್ ಯೋಧರು ನಾಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. .ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನತ್ತ ಸೇನಾ ರೈಲಿನಲ್ಲಿ ಪಶ್ಚಿಮ ಬಂಗಾಳದ ಬರ್ದಮಾನ್ ಮತ್ತು ಜಾರ್ಖಂಡ್ ಧಾನಬಾದ್ ನಿಂದ ಯೋಧರ ತಂಡ ಪ್ರಯಾಣಿಸುತ್ತಿದ್ದರು. .ಈ ಬಗ್ಗೆ ರೈಲ್ವೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸೇನಾ ಯೋಧರು ರಜೆ ಪಡೆಯದೆ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ ಎಂದು ದಾಖಲಿಸಿರುವ ಬಗ್ಗೆ ವರದಿಯಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ