ರಾಷ್ಟ್ರಪತಿ ದಂಪತಿ ಭೇಟಿ ನೀಡಿದಾಗ ಯಾರು ಅವರ ಜೊತೆ ದುರ್ವರ್ತನೆ ತೋರಿಲ್ಲ ಎಂದು ಅರ್ಚಕ ದಾಮೋದರ್ ಮಹಾಸೌರ್ ತಿಳಿಸಿದ್ದಾರೆ. ರಾಷ್ಟ್ರಪತಿ ದಂಪತಿ ದೇವಾಲಯಕ್ಕೆ ಭೇಟಿ ನೀಡಿದ್ದ ವೇಳೆ ಅಂದರೆ ಮಾರ್ಚ್ 22 ರಂದು ನಾನು ಕೂಡ ಜೊತೆಯಲ್ಲಿಯೇ ಇದ್ದೆ,. ಯಾರು ಅವರ ಜೊತೆ ಅನುಚಿತಕವಾಗಿ ವರ್ತಿಸಿಲ್ಲ ಎಂದು ಸ್ಪಷ್ಚ ಪಡಿಸಿದ್ದಾರೆ.