ವಾದ, ವಿವಾದಗಳನ್ನು ಆಲಿಸಿದ ನ್ಯಾಯಾಲಯದ ನ್ಯಾ.ಕೆ ರವಿಚಂದ್ರಬಾಬು, ಟಿ ಕೃಷ್ಣವಲ್ಲಿ ಅವರಿದ್ದ ವಿಭಾಗೀಯ ಪೀಠ, ಸರ್ಕಾರದ ಮೇಲ್ಮನವಿಯನ್ನು ತಿರಸ್ಕರಿಸಿದ್ದು, ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ನಾವು ಇಂದು ಅಧಿಕಾರ ನಡೆಸುತ್ತಿದ್ದೇವೆ ಎಂಬುದನ್ನು ಸರ್ಕಾರವೂ ಸೇರಿದಂತೆ ಎಲ್ಲರೂ ಅರಿತುಕೊಳ್ಳಾಬೇಕು. ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡುವ ಪಿಂಚಣಿ ದಾನವಲ್ಲ ಎಂದು ಹೇಳಿದೆ.