"ಅನ್ಯಾಯ ಹಾಗೂ ಕಿರುಕುಳವನ್ನು ಎದುರಿಸಿ ಹೋರಾಡುವಾಗ ಅಹಿಂಸೆಯ ಹಾದಿಯಲ್ಲಿ ನಡೆಯುವುದು ಬಹಳ ಮುಖ್ಯ. ಇದು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ಸರ್ಕಾರ ತೀರ್ಮಾನ ಕೈಗೊಳ್ಳುವವರೆಗೆ ನಾವು ಕಾಯಬೇಕಿದೆ. ನಂತರ ನಾವೇನು ಮಾಡಬೇಕೆನ್ನುವುದನ್ನು ನಿರ್ಧರಿಸೋಣ. ಈ ಮಧ್ಯೆ, ನಿಮ್ಮ ಹೋರಾಟ ಹಿಂಸಾ ಸ್ವರೂಪ ಪಡೆದುಕೊಳ್ಳಬಾರದೆಂದು ನಾನು ಮನವಿ ಮಾಡುತ್ತೇನೆ." ಹಜಾರೆ ಹೇಳಿದ್ದಾರೆ.