ಕೆಲವು ಕಾರ್ಯಕರ್ತರು ಬಿಜೆಪಿಯ ಸುವರ್ಣ ಯುಗ ಆರಂಭವಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ ನಾನು ಸ್ಪಷ್ಟಪಡಿಸುತ್ತಿದ್ದೇನೆ, ಬಿಜೆಪಿಯ ಸುವರ್ಣ ಯುಗ ಇನ್ನೂ ಆರಂಭವಾಗಿಲ್ಲ. ಏಕೆಂದರೆ ಪಶ್ಚಿಮ ಬಂಗಾಳ, ಕರ್ನಾಟಕ, ಕೇರಳ ಮತ್ತು ಒಡಿಶಾದಲ್ಲಿ ನಾವು ಅಧಿಕಾರದಲ್ಲಿಲ್ಲ ಎಂದು ಅಮಿತ್ ಶಾ ಅವರು ಕೇಂದ್ರ ಸಚಿವ ವಿಜಯ್ ಗೋಯಲ್ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.