ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಪ್ರತಿನಿಧಿಸಿದ್ದ ಗೋರಖ್ ಪುರ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಫುಲ್ಪುರ್ ಹಾಗೂ ಆರ್ ಜೆಡಿ ಸಂಸದ ಮೊಹಮ್ಮದ್ ತಸ್ಲೀಮುದ್ದಿನ್ ಅವರ ಅಕಾಲಿಕ ನಿಧನದಿಂದಾಗಿ ಬಿಹಾರದ ಆರಾರಿಯಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯುತ್ತಿದ್ದು ಮತದಾನ ಪ್ರಕ್ರಿಯೆ ಆರಂಭಗೊಂಡಿದೆ.