ಅರ್ಕಾವತಿ ನದಿ ಹಾಗೂ ಅಜ್ಜಿಬೋರೆಗಿಂತ ಹಿಂದೆ ಕಾವೇರಿ ನದಿಯ ನೀರು ಮೊದಲ 3 ಹಂತದ ಪರೀಕ್ಷೆಗಳಲ್ಲಿ ಅಂದರೆ, ಸೆಪ್ಟೆಂಬರ್, ಅಕ್ಟೋಬರ್ ಹಾಗೂ ನವೆಂಬರ್ ತಿಂಗಳುಗಳಲ್ಲಿ ನೀರಿನ ಮಾದರಿಯನ್ನು ಸಂಗ್ರಹಿಸಿ ನಡೆಸಿದ ಪರೀಕ್ಷೆಯಲ್ಲಿ ಮಾಲಿನ್ಯದ ಮಿತಿಯ ಒಳಗೇ ಇದೆ. ಆದರೆ, ಡಿಸೆಂಬರ್ ನಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮಾಲಿನ್ಯದ ಮಿತಿಯನ್ನು ದಾಟಿದೆ. ದಕ್ಷಿಣ ಪಿನಾಕಿನಿ ನದಿಯ ನೀರು ಎಲ್ಲಾ 4 ತಿಂಗಳುಗಳಲ್ಲೂ ಮಲಿವಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದೆ.