ಅಂತೆಯೇ ಪದೇ ಪದೇ ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ ಮಾಡುವ ಪಾಕಿಸ್ಥಾನಕ್ಕೆ ಎಚ್ಚರಿಕೆ ನೀಡಿದ ಜನರಲ್ ರಾವತ್, "ನೀವು ನಿಮ್ಮ ದಾಳಿಯನ್ನು ಮೇಲ್ಮಟ್ಟಕ್ಕೆ ಒಯ್ದರೆ ನಾವೂ ನಮ್ಮ ಪ್ರತಿ ದಾಳಿಯನ್ನು ಮೇಲ್ಮಟ್ಟಕ್ಕೆ ಒಯ್ಯಲೇಬೇಕಾಗುತ್ತದೆ. ಗಡಿಯಲ್ಲಿನ ಚಕಮಕಿಯಿಂದ ಸೇನೆಗಿಂತಲೂ ಹೆಚ್ಚಾಗಿ ಜನರು ವ್ಯಾಪಕ ನಾಶ, ನಷ್ಟ,ಹಾನಿ ಅನುಭವಿಸುತ್ತಿದ್ದಾರೆ ಎಂದು ರಾವತ್ ಹೇಳಿದರು.