ಮತದಾರರು ಬಿಜೆಪಿ ಜೊತೆಗಿಲ್ಲ ಎಂಬುದು ಸಾಬೀತು - ರಾಹುಲ್ ಗಾಂಧಿ

ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ನವದೆಹಲಿ: ಉತ್ತರ ಪ್ರದೇಶ ಹಾಗೂ ಬಿಹಾರ ಲೋಕಸಭಾ ಉಪಚುನಾವಣೆ ಫಲಿತಾಂಶ  ಬಿಜೆಪಿ ವಿರುದ್ಧ ಜನತೆ ಆಕ್ರೋಶಗೊಂಡಿರುವುದನ್ನು ತೋರಿಸುತ್ತಿದೆ ಎಂದು ಎಐಸಿಸಿ  ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

 ಈ ಎರಡು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಗೆ ರಾಹುಲ್ ಗಾಂಧಿ, ಅಭಿನಂದನೆ ಸಲ್ಲಿಸಿದ್ದು,  ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪುನರ್ ಜೀವನ ಗೊಳ್ಳಲು ಉತ್ಸುಕವಾಗಿದೆ. ಆದರೆ, ರಾತ್ರೋರಾತ್ರಿ ಇದು ಉಂಟಾಗಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com