ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ , ಎಸ್. ಎ. ನಜೀಬ್ ಅವರನ್ನೊಳಗೊಂಡ ಪೀಠ ವಿಚಾರಣೆಯನ್ನು ನಡೆಸಿದ್ದು ವಿವಾದಕ್ಕೆ ಸಂಬಂಧಿಸಿ ಮೂಲ ಪಕ್ಷಗಳು ಮಾತ್ರವೇ ವಾದ ಮಂಡಿಸಲು ಅವಕಾಶ ನೀಡಲಾಗುತ್ತದೆ. ವಿವಾದಕ್ಕೆ ಸಂಬಂಧಿಸಿಲ್ಲದ, ವ್ಯಕ್ತಿಗಳ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ ಎಂದಿದೆ.