ರಾಜಕೀಯ ಮಾರ್ಗದರ್ಶನದ ಬಳಿಕವೂ, ಟಿಡಿಪಿ ಮತ್ತೆ ವೈಎಸ್ಆರ್'ಸಿಪಿಯ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡನೆಯ ನಿರ್ಣಯವನ್ನೇ ಅನುಸರಿಸಬೇಕಾಯಿತು. ಇದು ಪ್ರಜಾಪ್ರಭುತ್ವ ಹಾಗೂ ಆಂಧ್ರಪ್ರದೇಶದ ಗೆಲುವಾಗಿದೆ. ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ಹೋರಾಟ ಹಾಗೂ ಆಂಧ್ರಪ್ರದೇಶ ಜನರ ಹಕ್ಕುಗಳ ಹೋರಾಟದಲ್ಲಿ ವೈಎಸ್ಆರ್'ಸಿಪಿ ಗೆಲವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.