ಇಂದು ಆಂಧ್ರಪ್ರದೇಶದ ಶ್ರೀಶೈಲ ಪೀಠದ ಸಹಯೋಗದೊಂದಿಗೆ ರಾಷ್ಟ್ರೀಯ ಜನ ಜಾಗೃತಿ ವೇದಿಕೆ ಆಯೋಜಿಸಿದ್ದ ರಾಷ್ಟ್ರೀಯ ಧರ್ಮ ಜಾಗೃತಿ ಸಮಾವೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು, ಸಿದ್ದರಾಮೇಶ್ವರ, ಶಿವಶರಣೆ ಹೇಮರಡ್ಡಿ ಮಲ್ಲಮ್ಮರನ್ನು ಸ್ಮರಿಸಿದರು.