ನೀರವ್ ಮೋದಿ ವಿಷಯ ದೇಶಾದ್ಯಂತ ಚರ್ಚೆಯಾಗುತ್ತಿತ್ತು, ಈ ವೇಳೆ ಪ್ರಕರಣದ ಗಮನವನ್ನು ಬೇರೆಡೆ ಸೆಳೆಯಲು ಶ್ರೀದೇವಿ ಸಾವನ್ನು ವ್ಯಾಪಕವಾಗಿ ಬಳಸಿಕೊಳ್ಳಲಾಯಿತು, ಶ್ರೀದೇವಿ ಸತ್ತರು, ಅವರಿಗೆ ತ್ರಿವರ್ ಧ್ವಜ ಹೊದಿಸಿದರು, ಶ್ರೀದೇವಿ ಪದ್ಮಶ್ರೀ ಪ್ರಶಸ್ತಿ ತಂದಿದ್ದಕ್ಕೆ ಅವರಿಗೆ ಈ ಗೌರವ ಸಲ್ಲಿಸಲಾಯಿತೇ ಎಂದು ಪ್ರಶ್ನಿಸಿದ್ದಾರೆ,