ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಎನ್'ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಉಭಯ ಸದನಗಳಲ್ಲಿ ತೀವ್ರ ಗದ್ದಲ ಉಂಟಾಗಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಯಾವುದೇ ಸದಸ್ಯರು ಹಾಗೂ ಯಾವುದೇ ವಿಚಾರದ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ಧರಿದ್ದೇವೆಂದು ಹೇಳಿದ್ದಾರೆ.