ಇದೇ ವೇಳೆ ಟಿಡಿಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಸಂಸದರ ಮೋದಿ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ಕುರಿತಂತೆ ಮಾತನಾಡಿರುವ ಅವರು, ದೇಶವು ಇಂತಹ ವಿಷಾದ ಸ್ಥಿತಿಯ ರಾಜ್ಯವನ್ನು ಎಂದಿಗೂ ನೋಡಿಲ್ಲ. ಈ ರೀತಿಯ ವರ್ತನೆ ಸರಿಯಲ್ಲ. ನಿಮ್ಮ ಜನತೆಯ ಬಗ್ಗೆ ನೀವು ಸೂಕ್ಷ್ಮತೆ ಇಲ್ಲದಂತೆ ವರ್ತಿಸುತ್ತಿದ್ದೀರಿ. ಸಂಸತ್ತು ಕಲಾಪವನ್ನು ನಡೆಸುವ ಸ್ಥಿತಿಯಲ್ಲಿಲ್ಲ. ಹೀಗಾಗಿ ಅವಿಶ್ವಾಸ ನಿರ್ಣಯ ಮಂಡನೆ ಮಂಡಿಸಲು ಅವಕಾಶವಿಲ್ಲ ಎಂದು ಹೇಳಿ ಕಲಾಪವನ್ನು ನಾಳೆಗೆ ಮುಂದೂಡಿದರು.