ಲಖನೌ: ಉತ್ತರ ಪ್ರದೇಶ ರಾಜಧಾನಿ ಲಖನೌನಲ್ಲಿ ಮಂಗಳವಾರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಒಂದು ಕಡೆ ರಾಜ್ಯಸಭೆ ಚುನಾವಣೆ ಗೆಲ್ಲಲ್ಲು ಬಿಜೆಪಿ ಎಸ್ಪಿ ರಣತಂತ್ರ ರೂಪಿಸುತ್ತಿದ್ದರೆ, ಮತ್ತೊಂದು ಕಡೆ ಜೆಡಿಯು ಮಾಜಿ ಮುಖ್ಯಸ್ಥ ಶರದ್ ಯಾದವ್ ಅವರು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ್ದಾರೆ.