ಮಾ.26 ರ ನಂತರ ರೋಹಿಣಿ ಸಿಂಧೂರಿ ವರ್ಗಾವಣೆಯಾಗುವ ಸಾಧ್ಯತೆ ಇದ್ದು, ಈ ಆದೇಶದಿಂದ ಎರಡು ತಿಂಗಳಿಂದ ನಡೆಯುತ್ತಿದ್ದ ಜಿಲ್ಲಾಧಿಕಾರಿ ಹಾಗೂ ಸರ್ಕಾರದ ನಡುವಿನ ವಿವಾದವನ್ನು ಬಗೆಹರಿಯುವ ಸಾಧ್ಯತೆ ಇದೆ. ಈ ಬಗ್ಗೆ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭ ಪ್ರತಿಕ್ರಿಯೆ ನೀಡಿದ್ದು ಸಿಎಟಿ ಆದೇಶ ತನ್ನೂ ತಮಗೆ ತಲುಪಿಲ್ಲ ಎಂದು ಹೇಳಿದ್ದಾರೆ.