ಟಿಪ್ಪು ಸುಲ್ತಾನ್ ಅವರನ್ನು ರಾಹುಲ್ ಗಾಂಧಿ ಹೊಗಳಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದುರಾದೃಷ್ಟಕರವೆಂದರೆ, ವೋಟ್ ಬ್ಯಾಂಕಿಗಾಗಿ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಬ್ಬರೂ ಕೋಮು ಸೌಹಾರ್ದಕ್ಕೆ ಧಕ್ಕೆ ತರುತ್ತಿದ್ದಾರೆಂದು ಹೇಳಿದ್ದಾರೆ.