ಇದೇ ವೇಳೆ, ರಾಹುಲ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಸಚಿವರ ರವಿಶಂಕರ್ ಪ್ರಸಾದ್ ಅವರು, "ಕಾಂಗ್ರೆಸ್, ಸಾವಿನಲ್ಲೂ ರಾಜಕೀಯ ಮಾಡುತ್ತಿದೆ'' ಎಂದು ಅಸಮಾಧಾನ ವ್ಯಕ್ತಪಡಿಸಿದ್ದು, "ಇರಾಕ್ನಲ್ಲಿ ಹತ್ಯೆಯಾದ ಭಾರತೀಯರ ಮೃತದೇಹಗಳ ಬಗ್ಗೆ ದಯವಿಟ್ಟು ರಾಜಕಾರಣ ಮಾಡಬಾರದು ಎಂದು ರಾಹುಲ್ ಅವರಲ್ಲಿ ಕೇಳಿಕೊಳ್ಳುತ್ತೇನೆ'' ಎಂದು ಟ್ವೀಟ್ ಮಾಡಿದ್ದಾರೆ.