ಸಂಸತ್ತು ಗದ್ದಲ ಕುರಿತಂತೆ ಈಗಾಗಲೇ ಪಕ್ಷದ ಸಂಸದರೊಂದಿಗೆ ಮಾತುಕತೆ ನಡೆಸಿರುವ ಅಮಿತ್ ಶಾ ಅವರು, ವಾರಾಂತ್ಯ ಸಂದರ್ಭಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಿಗೆ ಆಯಾ ಸಂಸದರು ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ಸಂಸತ್ತಿನಲ್ಲಿ ಉಂಟುಮಾಡಿದ ಗದ್ದಲದ ಹಿಂದಿನ ಕಾರಣಗಳನ್ನು ಕಾರ್ಯಕ್ರಮಗಳು ಹಾಗೂ ಪತ್ರಿಕಾಗೋಷ್ಠಿಯಲ್ಲಿ ಜನರಿಗೆ ವಿವರಿಸಬೇಕೆಂದು ತಿಳಿಸಿದ್ದರೆಂದು ಜವಡೇಕರ್ ಅವಹು ಹೇಳಿದ್ದಾರೆ.