ಮತ್ತೊಂದು ಡೊಕ್ಲಾಮ್ ನಡೆಯಬಾರದೆಂದರೆ ಉಭಯ ರಾಷ್ಟ್ರಗಳು ನೇರ ಮಾತುಕತೆಯಿಂದ ಮಾತ್ರ ಸಾಧ್ಯ ಎಂದು ಹೇಳಿದ್ದಾರೆ. ಹಾಂಕ್ ಕಾಂಗ್ ಮೂಲದ ಸೌತ್ ಚ್ನಾ ಮಾರ್ನಿಂಗ್ ಪೋಸ್ಟ್ ಗೆ ಸಂದರ್ಶನ ನೀಡಿರುವ ವೇಳೆ ಗೌತಮ್ ಬಂಬಾವಾಲೆ ಈ ಎಚ್ಚರಿಕೆ ರವಾನೆ ಮಾಡಿದ್ದು, ಭಾರತ-ಚೀನಾ ನಡುವೆ ಪ್ರತ್ಯೇಕವಾಗದೇ ಉಳಿದಿರುವುದೇ ಉಭಯ ದೇಶಗಳ ನಡುವಿನ ಗಂಭೀರ ಸಮಸ್ಯೆಗೆ ಕಾರಣ ಎಂದು ಅಭಿಪ್ರಾಯಪಟ್ಟಿದ್ದಾರೆ.