ರಾಷ್ಟ್ರೀಯ ಕಂಪನಿ ಕಾಯ್ದೆ ನ್ಯಾಯಮಂಡಳಿ(ಎನ್ಸಿಎಲ್ಟಿ) ನೀರವ್ ಮೋದಿ, ಮೆಹುಲ್ ಚೋಕ್ಸಿ ಸೇರಿದಂತೆ ಇವರೊಂದಿಗೆ ಸಂಪರ್ಕ ಹೊಂದಿರುವ 60 ಇತರ ವಜ್ರಾಭರಣ ವ್ಯಾಪಾರಿಗಳು ಹಣ ವಾಪಸ್ ಪಡೆಯದಂತೆ, ವರ್ಗಾಯಿಸದಂತೆ ಹಾಗೂ ಸೊತ್ತುಗಳನ್ನು ಮಾರಾಟ ಮಾಡದಂತೆ ನಿರ್ಬಂಧ ಹೇರಿದ ಬೆನ್ನಲ್ಲೇ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ ಈ ನಿರ್ಧಾರಕ್ಕೆ ಬಂದಿದೆ.