ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಚೌವ್ಹಾಣ್ ಅವರು, ಬಡ್ತಿಯಲ್ಲಿ ಮೀಸಲಾತಿ ಇರುವುದರಿಂದ ಸಾಮಾನ್ಯ ವರ್ಗದ ನೌಕರರು ಬಡ್ತಿಯಿಂದ ವಂಚಿತರಾಗುತ್ತಿದ್ದಾರೆ. ಹಿರಿತನದ ಆಧಾರದ ಮೇಲೆ ಬಡ್ತಿ ಪಡೆಯುವುದು ಎಲ್ಲಾ ನೌಕರರ ಹಕ್ಕು. ಇದನ್ನು ಗಮನದಲ್ಲಿಟ್ಟುಕೊಂಡು ನಿವೃತ್ತಿ ವಯಸ್ಸನ್ನು ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.