ಅಲಹಾಬಾದ್ ನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ: ಪರಿಸ್ಥಿತಿ ಉದ್ವಿಗ್ನ

ಅಲಹಾಬಾದ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ....
ಧ್ವಂಸಗೊಂಡಿರುವ ಅಂಬೇಡ್ಕರ್ ಪ್ರತಿಮೆ
ಧ್ವಂಸಗೊಂಡಿರುವ ಅಂಬೇಡ್ಕರ್ ಪ್ರತಿಮೆ
Updated on
ಲಕ್ನೋ: ಅಲಹಾಬಾದ್ ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.
ತ್ರಿವೇಣಿಪುರಂ ನಲ್ಲಿರುವ ಪಾರ್ಕ್ ವೊಂದರಲ್ಲಿ ಅಂಬೇಡ್ಕರ್ ಪ್ರತಿಮೆಯ ತಲೆ ಭಾಗವನ್ನು ತುಂಡರಿಸಲಾಗಿದೆ,
ಪ್ರಕರಣ ನಮ್ಮ ಗಮನಕ್ಕೆ ಬಂದಿದ್ದು,  ಧ್ವಂಸಗೊಳಿಸಿರುವವರ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು ಶೀಘ್ರವೇ ಆರೋಪಿಗಳನ್ನು ಬಂದಿಸಿವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಏರಿಯಾದಲ್ಲಿ  ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ, ಇದೇ ರೀತಿಯ ಪ್ರಕರಣ ಮಾರ್ಚ್ 7 ರಂದು ಮೀರತ್ ನಲ್ಲಿ ನಡೆದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com