ಹನುಮ ಜಯಂತಿ; ದೇಶದ ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

ದೇಶದಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ...
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
ಪ್ರಧಾನಿ ಮೋದಿ (ಸಂಗ್ರಹ ಚಿತ್ರ)
Updated on
ನವದೆಹಲಿ; ದೇಶದಾದ್ಯಂತ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮೋದಿಯವರು, ಹನುಮ ಜಯಂತಿ ಹಿನ್ನಲೆಯಲ್ಲಿ ಪ್ರತೀಯೊಬ್ಬರಿಗೂ ಶುಭಾಶಯಗಳನ್ನು ಕೋರುತ್ತೇನೆಂದು ಹೇಳಿದ್ದಾರೆ.
ಪವನಪುತ್ರ, ವಾಯುಪುತ್ರ ಹನುಮ ದೇವರ ಜನ್ಮದಿನದ ಅಂಗವಾಗಿ ಇಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ 15ನೇ ದಿನ ಆಚರಿಸುವ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com