ತಮ್ಮನ್ನು ಕನ್ನಡಿಗನೆಂದು ಘೋಷಿಸಿಕೊಕಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು. ಕನ್ನಿಡನಾಗುವುದೆಂದರೆ, ಕನ್ನಡ ಭಾಷೆ, ನಾಡಗೀತೆ, ನಾಡಧ್ವಗಳನ್ನು ಒಪ್ಪಿಕೊಳ್ಳುವುದು ಎಂದರ್ಥ. ನೀವು ಕರ್ನಾಟಕದ ನಾಡಧ್ವಜಕ್ಕೆ ಅನುಮತಿ ನೀಡಿ, ನೈಜ ಕನ್ನಡಿಗನೆನಿಸಿಕೊಳ್ಳುವಿರೇ? ಉತ್ತರ ಕೊಂಡಿ ಮೋದಿ... ಎಂದು ಈ ಹಿಂದೆ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದರು.