ಅಕ್ರಮ ಗಣಿಗಾರಿಕೆ ಪ್ರಕರಣಗಳಲ್ಲಿ ಸಿಬಿಐ ರೆಡ್ಡಿ ಸಹೋದರರಿಗೆ ಕ್ಲೀನ್ ಚಿಟ್ ನೀಡಿದೆ. ಇದಾದ ಬಳಿಕ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಬಿಎಸ್ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿದ್ದು, ಇದು ನ್ಯಾಯಾಂಗವನ್ನು ಮೂದಲಿಕೆ ಮಾಡಿದಂತಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲ ಹೇಳಿದ್ದಾರೆ.