ರಾಷ್ಟ್ರಪತಿ, ಪ್ರಧಾನ ಮಂತ್ರಿ, ಲೋಕಸಭೆ ಸ್ಪೀಕರ್ ಹಾಗೂ ಇನ್ನಿತರ ಸರ್ಕಾರಿ ಅಧಿಕಾರಿಗಳು ಪುಣೆಗೆ ಭೇಟಿ ನೀಡಿದಾಗ ತಂಗುವ ಜಾಗ ಇದಾಗಿದ್ದು, ರಾಜಭವನದ ಹತ್ತಿರದಲ್ಲೇ ಪೊಲೀಸ್ ಠಾಣೆ ಇದ್ದರೂ ಭದ್ರತಾ ಲೋಪ ಉಂಟಾಗಿರುವುದು ಆತಂಕ ಸೃಷ್ಟಿಸಿದೆ. ಕೃತ್ಯ ಎಸಗಿರುವವರ ವಿರುದ್ಧ ಈಗಾಗಲೇ ಛತುಶೃಂಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.