ಟ್ಯಾಕ್ಷಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ಪ್ರಭು ಭಾತ್ರಾ ವಿವಾಹ ಕಾರ್ಯಕ್ರಮ ಮುಗಿಸಿ ಸ್ನೇಹಿತರು, ಕುಟುಂಬದವರೊಡನೆ ವಾಪಾಸಾಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಗಾಯಗೊಂಡಿದ್ದ ಕರಡಿಯೊಂದನ್ನು ಕಂಡಿದ್ದಾನೆ. ತಕ್ಷಣ ಅದರ ಜತೆ ಸೆಲ್ಫಿ ತೆಗೆದುಕೊಳ್ಳಲು ಧಾವಿಸಿದ್ದಾನೆ. ಆಗ ಕರಡಿ ಅವನ ಮೇಲೆ ದಾಳಿ ನಡೆಸಿದೆ.