ಈಶಾನ್ಯ ರಾಜ್ಯಗಳಲ್ಲಿ ಪರಿಸ್ಥಿತಿ ಸುಧಾರಿಸುತ್ತಿದೆ, ಭದ್ರತಾ ಪರಿಸ್ಥಿತಿ ಸುಧಾರಣೆ ಕಾಣುತ್ತಿರುವ ಪ್ರದೇಶಗಳಲ್ಲಿ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ವಾಪಸ್ ಪಡೆಯಲಾಗಿದೆ , ಇನ್ನೂ ಕೆಲವು ಪ್ರದೇಶಗಳಲ್ಲಿ ಸಧ್ಯದಲ್ಲೇ ಸೇನೆಗೆ ನೀಡಲಾಗಿರುವ ವಿಶೇಷ ಅಧಿಕಾರವನ್ನು ವಾಪಸ್ ಪಡೆಯಲಾಗುವುದು, ಜಮ್ಮು-ಕಾಶ್ಮೀರ, ಅಸ್ಸಾಂ, ನಾಗಾಲ್ಯಾಂಡ್ ಗಳಲ್ಲಿ ಪರಿಸ್ಥಿತಿ ಸುಧಾರಣೆಯಾದರೆ ಸೇನೆಗೆ ನೀಡಿರುವ ವಿಶೇಷ ಅಧಿಕಾರವನ್ನು ಹಿಂಪಡೆಯಲಾಗುವುದು ಎಂದು ಕಿರಣ್ ರಿಜಿಜು ಹೇಳಿದ್ದಾರೆ.