ಸಿಜೆಐ ಪದಚ್ಯುತಿಯ ನಿಲುವಳಿ ನೋಟಿಸ್ ನ್ನು ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದರು. ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದರು ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ನ್ಯಾ.ಎ.ಕೆ ಸಿಕ್ರಿ, ನ್ಯಾ.ಎಸ್ಎ ಬೋಬ್ಡೇ, ಎನ್ ವಿ ರಮಣ, ನ್ಯಾ.ಅರುಣ್ ಮಿಶ್ರಾ, ನ್ಯಾ.ಎಕೆ ಗೋಯಲ್ ಅವರಿರುವ ಪಂಚ ಸದಸ್ಯ ಪೀಠ ಕಾಂಗ್ರೆಸ್ ಸಂಸದರ ಅರ್ಜಿಯ ವಿಚಾರಣೆ ನಡೆಸಲಿದೆ.