ಇದೇ ವೇಳೆ ಪಾಕಿಸ್ತಾನದ ವಿರುದ್ಧ ಕಿಡಿಕಾರಿರುವ ಆತ, ಕಾಶ್ಮೀರದಲ್ಲಿ ಶಾಂತಿ ನಾಶಗೊಳ್ಳಲು ಪಾಕಿಸ್ತಾನವೇ ಕಾರಣ. ಉಗ್ರ ಸಂಘಟನೆಗೆ ಸೇರ್ಪಡೆಗೊಂಡ ಸಂದರ್ಭದಲ್ಲಿ ಕಾಶ್ಮೀರದಲ್ಲಿ ಶಾಂತಿ ನಾಶಪಡಿಸುವಂತೆ ಸೂಚಿಸಲಾಗಿತ್ತು. ಕಾಶ್ಮೀರದಲ್ಲಿ ಸೇನೆ ದೌರ್ಜನ್ಯ ನಡೆಸುತ್ತಿದ್ದು, ಇದು ಸರಿಯಲ್ಲ ಎಂದು ಹೇಳಿದ್ದರು. ಇದೀಗ ಅದೆಲ್ಲಾ ತಪ್ಪು ಎಂಬುದು ತಿಳಿಯುತ್ತಿದೆ. ಪಾಕಿಸ್ತಾನ ಪಿತೂರಿ ನಡೆಸುತ್ತಿದೆ ಎಂದಿದ್ದಾನೆ.