ನಾಗರೀಕರಿಗೆ ಯಾವುದೇ ರೀತಿಯ ಸಮಸ್ಯೆಗಳು ಹಾಗೂ ಪ್ರಾಣಾಪಾಯಗಳು ಸಂಭವಿಸದಂತೆ ಮುಂಜಾಗ್ರತೆ ವಹಿಸಿರುವ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರೆದಿದ್ದು, ಕಾರ್ಯಾಚರಣೆಯನ್ನು ಚುರುಕುಗೊಳಿಸಿದೆ. ಸ್ಥಳದಲ್ಲಿ ಕತ್ತಲು ಕವಿದ ವಾತಾವರಣವಿದ್ದು, ಸ್ಥಳದಿಂದ ತಪ್ಪಿಸಿಕೊಳ್ಳಲು ಉಗ್ರರು ಯತ್ನ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.