ಮಥುರಾ ಮೂಲದ ಪ್ರಿಂಟರ್ ನಿಂದ ಪುಸ್ತಕ ಮುದ್ರಣಗೊಂಡಿದ್ದು, ಆಂಗ್ಲ ಮಾಧ್ಯಮಿಕ ಶಾಲೆಗಳಲ್ಲಿ ಈ ಪುಸ್ತಕವನ್ನು ಬೋಧಿಸಲು ಬಳಕೆ ಮಾಡಲಾಗುತ್ತಿದೆ. ತಿಲಕರು ದೇಶದಲ್ಲಿ ವಿನೂತನವಾದ ಜಾಗೃತಿ ಮೂಡಿಸಿದರು. ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದರು, ಇದು ಬ್ರಿಟೀಷರ ಕೆಂಗಣ್ಣಿಗೆ ಗುರಿಯಾಯಿತು ಎಂದು ಪುಸ್ತಕದಲ್ಲಿ ಬರೆಯಲಾಗಿದೆ.