ಹವಾಮಾನ ಇಲಾಖೆಯ ಮಾಹಿತಿ ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಹರ್ಯಾಣ, ಚಂಡೀಗಢ, ಮಧ್ಯಪ್ರದೆಶ, ಜಾರ್ಖಂಡ್, ಅಸ್ಸಾಮ್, ಮೇಘಾಲಯ, ಮಹಾರಾಷ್ಟ್ರ, ಕರ್ನಾಟಕ, ಕೇರಳ ತಮಿಳುನಾಡಿನ ಕೆಲವು ಭಾಗಗಳಿಯೂ ಗುಡುಗು, ಸಿಡಿಲು ಕಾಣಿಸಿಕೊಳ್ಳಲಿದೆ. ಸಿಡಿಲಿಗೆ ಪ್ರಾಣ ಹಾನಿ ಸಂಭವಿಸಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು "ಸಿಡಿಲಿನಿಂದ ಉಂಟಾದ ಪ್ರಾಣ ಹಾನಿ ಬಗ್ಗೆ ನೋವುಂಟಾಗಿದೆ, ಗಾಯಗೊಂಡವರು ಶೀಘ್ರವೇ ಗುಣಮುಖರಾಗಲು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.