ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯವಲ್ಲ: ಕೇಂದ್ರ

ಕೇಂದ್ರ ಸರ್ಕಾರಿ ನೌಕರರು ತಮ್ಮ ಪಿಂಚಣಿ ಪಡೆಯಲು ಆಧಾರ್ ಕಡ್ಡಯಾವಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ತಮ್ಮ ಪಿಂಚಣಿ ಪಡೆಯಲು ಆಧಾರ್ ಕಡ್ಡಯಾವಲ್ಲ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
ನಿವೃತ್ತ ನೌಕರರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡದ ಹಿನ್ನೆಲೆಯಲ್ಲಿ ಅವರು ಪಿಂಚಣಿ ಪಡೆಯಲು ಪರದಾಡುತ್ತಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಸಚಿವರು ಈ ಸ್ಪಷ್ಟನೆ ನೀಡಿದ್ದಾರೆ.
ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಆಧಾರ್ ಕಡ್ಡಾಯವಲ್ಲ ಎಂದು ಜಿತೇಂದ್ರ ಸಿಂಗ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com