ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಪುದುಚೇರಿ ರಾಜ್ಯಗಳ ನಡುವೆ ಕಾವೇರಿ ನೀರು ಹಂಚಿಕೆ ಕುರಿತು ಅಂತಿಮ ಆದೇಶ ನೀಡಲು ಕೇಂದ್ರ ಸರ್ಕಾರಕ್ಕೆ ನೀಡುವ ಅಧಿಕಾರ ಕುರಿತ ಕಾವೇರಿ ನಿರ್ವಹಣಾ ಮಂಡಳಿಯ ಕರಡಿನಲ್ಲಿರುವ ಕೆಲ ನಿಬಂಧನೆಗಳನ್ನು ಮಾರ್ಪಾಡು ಮಾಡಿ, ಮೇ.17 ಗುರುವಾರದೊಳಗಾಗಿ ಸಲ್ಲಿಸುವಂತೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರಿಗೆ ಇದೇ ವೇಳೆ ಸೂಚನೆ ನೀಡಿದೆ.