ಕೆಲ ದಿನ ಹಿಂದಷ್ಟೇ ಸುಪ್ರೀಂಕೋರ್ಟ್ ಆದೇಶದಂತೆ ಕಾವೇರಿ ಸ್ಕೀಂ ಕರಡು ನಿರ್ಣಯವನ್ನು ಸುಪ್ರೀಂಕೋರ್ಟ್'ಗೆ ಸಲ್ಲಿಸಿತ್ತು. ಈ ನಡುವೆ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದ ರಾಜ್ಯ ಸರ್ಕಾರ, ರಾಜ್ಯದಲ್ಲಿ ಪ್ರಸ್ತುತ ಸರ್ಕಾರವಿಲ್ಲದ ಹಿನ್ನಲೆಯಲ್ಲಿ ಸ್ಕೀಮ್'ನ ಕರಡಿಗೆ ಆಕ್ಷೇಪ ಸಲ್ಲಿಸಲು ತನಗೆ ಸಮಯಾವಕಾಶ ನೀಡಬೇಕು ಎಂದು ಮನವಿ ಮಾಡಿಕೊಂಡಿತ್ತು.