ನಿನ್ನೆಯಷ್ಟೇ ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣಾ ಫಲಿತಾಂಶ ಹೊರಬಿದ್ದಿತ್ತು. ಫಲಿತಾಂಶ ಹೊರಬಿದ್ದ ಬಳಿಕ ಸಾಧನಾ ಅವರು ತೀವ್ರವಾಗಿ ನೊಂದಿದ್ದರು. ಬಳಿಕ ಕೆಲ ಗಂಟೆಗಳ ಕಾಲ ಕಣ್ಮರೆಯಾಗಿದ್ದರು. ನಂತರ ಸಾಧನಾಗಾಗಿ ಹುಡುಕಾಟ ನಡೆಸಿದಾಗ ಸಾಧನಾ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರೂ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಸಾಧನಾ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.