"ಪ್ರಜಾಪ್ರಭುತ್ವವನ್ನೇ ಅವಮಾನಿಸುವಂತಾದ ಮೇಲೆ ಪ್ರಜಾಪ್ರಭುತ್ವ ರಾಷ್ಟ್ರವೆಂದು ಕರೆಯುವ ಔಚಿತ್ಯವೇನು? ಚುನಾವಣೆಗಳನ್ನೆಲ್ಲಾ ನಿಲ್ಲಿಸಿಬಿಡಿ ಆಗ ಪ್ರಧಾನಿ ಮೋದಿ ತಾವು ಯಾವ ತೊಂದರೆ ಇಲ್ಲದೆ ವಿದೇಶ ಯಾತ್ರೆ ಮಾಡಬಹುದು" ಮುಂಬೈ ಸಮೀಪದ ಉಲ್ಲಾಸನಗರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾತನಾಡಿದ ಠಾಕ್ರೆ ಹೇಳಿದ್ದಾರೆ.