ಹಮೀರ್ಪುರ ಜಿಲ್ಲೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ರಾಜಭಾರ್ ಅವರು, ಭ್ರಷ್ಟಾಚಾರದ ವಿರುದ್ಧ ಹೋರಾಡುವುದು ಅಷ್ಟು ಸುಲಭವಲ್ಲ; ಏಕೆಂದರೆ ಇದು ದೇಶಾದ್ಯಂತ ಅತಿಯಾಗಿ ಹರಡಿಕೊಂಡಿರುವ ಪಿಡುಗಾಗಿದೆ ಎಂದು ಹೇಳಿದರು. ಭ್ರಷ್ಟಾಚಾರ ಎನ್ನುವುದು ಎಷ್ಟು ಆಳವಾಗಿದೆ ಎಂದರೆ ಅದು ನೂರು ಕೋಟಿ ಭಾರತೀಯರ ಡಿಎನ್ ದಲ್ಲೇ ಇದೆ ಎಂದಿದ್ದಾರೆ.