"ನಗರದಲ್ಲಿ ಮೊದಲ ಬಾರಿಗೆ ಇಂತಹಾ ಶಸ್ತ್ರಚಿಕಿತ್ಸೆ ನಡೆದಿದೆ.ಪಶ್ಚಿಮ ಬಂಗಾಳದಲ್ಲಿ ಸುಮಾರು 35,000 ಮಂದಿಗೆ ಹೃದಯ ಕಸಿ ಅಗತ್ಯವಾಗಿದೆ. ಆದರೆ ದಾನಿಗಳನ್ನು ಹುಡುಕುವುದು ಕಷ್ಟ. ಹೀಗಾಗಿ ಜನರು ಅಂಗಾಂಗ ದಾನಕ್ಕೆ ಹೆಚ್ಚು ಮನ ಮಾಡಬೇಕಿದೆ. ಒಬ್ಬ ವ್ಯಕ್ತಿಯ ಒಂಭತ್ತು ಅಂಗಗಳನ್ನು ದಾನ ಮಾಡಬಹುದು. ಆ ಮೂಲಕ ಒಂಭತ್ತು ಜನರಿಗೆ ಹೊಸ ಜೀವನ ನಿಡಬಹುದು" ಶಸ್ತ್ರಚಿಕಿತ್ಸೆ ಯಶಸ್ಸಿನ ಬಳಿಕ ಮಾತನಾಡಿದ ಡಾ. ರಾಯ್ ಚೌಧರಿ ಹೇಳಿದ್ದಾರೆ.