ಆರ್ ಎಸ್ ಎಸ್ ಸಿದ್ದಾಂತ ಆಕ್ಷೇಪಿಸಿದ್ದಕ್ಕೆ ಪ್ರತಿಭಟನಾಕಾರರ ಹತ್ಯೆ - ರಾಹುಲ್ ಗಾಂಧಿ ಆರೋಪ

ಮಿಳುನಾಡಿನ ತೂತುಕುಡಿಯಲ್ಲಿ ನಿನ್ನೆ ನಡೆದ ಸ್ಟರ್ಲೈಟ್ ವಿರೋಧಿ ಹೋರಾಟದ ವೇಳೆ ಆರ್ ಎಸ್ ಎಸ್ ಸಿದ್ದಾಂತ ಆಕ್ಷೇಪಿಸಿದ್ದಕ್ಕೆ ಪ್ರತಿಭಟನಾಕಾರರ ಹತ್ಯೆ ನಡೆದಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com